ಕಾರ್ಕಳ : ಅಜೆಕಾರು ವಲಯ ಬ್ರಾಹ್ಮಣ ಸಂಘದ ಆಶ್ರಯದಲ್ಲಿ ಪ್ರತಿ ವರ್ಷದಂತೆ ಕಾರ್ತೀಕ ಮಾಸದ ಸಂಕೀರ್ತನೆ, ಭಜನೆ, ಅಷ್ಟಾವಧಾನ ಕಾರ್ಯಕ್ರಮವು ಕಾಡುಹೊಳೆ ಜಂಗಮೇಶ್ವರ ಮಠದ ಪ್ರಧಾನ ಅರ್ಚಕ ವೇದಮೂರ್ತಿ ರಾಘವೇಂದ್ರ ಭಟ್ ಇವರ ನೇತೃತ್ವದಲ್ಲಿ ಅಜೆಕಾರು ಗುಡ್ಡೆಅಂಗಡಿ ಹರಿವಾಯು ಕೃಪಾದಲ್ಲಿ ನ.16 ರಂದು ನಡೆಯಿತು.
ವಲಯ ಬ್ರಾಹ್ಮಣ ಸಂಘದ ಅಧ್ಯಕ್ಷ ನಾಗರಾಜ ಪುತ್ರಾಯ ಮತ್ತು ಸದಸ್ಯರು, ಮಹಿಳೆಯರು ಉಪಸ್ಥಿತರಿದ್ದರು.