Share this news

ಬೆಂಗಳೂರು : ಗೃಹಜ್ಯೋತಿ ಯೋಜನೆಗೆ  ಇಂದಿನಿಂದಲೇ (ಜೂನ್ 18) ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಇಲ್ಲಿ ನೋಂದಣಿ ಮಾಡಿಕೊಂಡರೆ ಮಾತ್ರ ಮುಂದಿನ ತಿಂಗಳಿನಿAದಲೇ ಉಚಿತ ವಿದ್ಯುತ್ ಸಿಗಲಿದೆ.

ಇಂದಿನಿAದ ಗೃಹಜ್ಯೋತಿ ಅರ್ಜಿ ಸಲ್ಲಿಕೆ ಆರಂಭ ಆಗಲಿದ್ದು, ಸೇವಾ ಸಿಂಧು ಪೋರ್ಟಲ್ ಮೂಲಕ ನೋಂದಣಿ ಮಾಡಿಕೊಳ್ಳಬೇಕು. ಸೇವಾ ಸಿಂಧು ವೆಬ್‌ಸೈಟ್ ಬಳಸಿ ಮೊಬೈಲ್, ಕಂಪ್ಯೂಟರ್, ಲ್ಯಾಪ್‌ಟಾಪ್‌ನಲ್ಲೂ ಅರ್ಜಿ ಸಲ್ಲಿಸಬಹುದು. ಅಷ್ಟೇ ಅಲ್ಲ ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್, ನಾಡ ಕಚೇರಿ, ಗ್ರಾ.ಪಂಚಾಯ್ತಿಕಚೇರಿ, ವಿದ್ಯುತ್ ಕಚೇರಿಯಲ್ಲೂ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.

ಅರ್ಜಿ ಸಲ್ಲಿಸಲು ಆಧಾರ್ ಕಾರ್ಡ್, ಆರ್‌ಆರ್ ನಂಬರ್, ಮೊಬೈಲ್ ಸಂಖ್ಯೆ ಅವಶ್ಯಕತೆ ಇದೆ. ಇನ್ನು ನೀವು ಬಾಡುಗೆದಾರರಾಇದ್ದರೆ ಮನೆ ಬಾಡಿಗೆ ಕರಾರು ಪತ್ರ ನೀಡಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 1912 ಗೆ ಕರೆ ಮಾಡಿ ಮಾಹಿತಿ ಪಡೆಯಬಹುದು.

 

 

Leave a Reply

Your email address will not be published. Required fields are marked *