Share this news

ಕಾರ್ಕಳ : ಕುಚ್ಚೂರು ಗ್ರಾಮದ ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತರಾದ ಕಾನ್ಬೆಟ್ಟು ಬಡ್ತನಬೈಲು ಮಾನಸ  ನಾಯ್ಕ ಅವರು ಸಚಿವ ವಿ ಸುನಿಲ್ ಕುಮಾರ್, ಕ್ಷೇತ್ರಾಧ್ಯಕ್ಷರು ಹಾಗೂ ಸ್ಥಳೀಯ ಗ್ರಾಮ ಸಮಿತಿ ಪದಾಧಿಕಾರಿಗಳ ಸಮ್ಮುಖದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾದರು.

Leave a Reply

Your email address will not be published. Required fields are marked *