Share this news

ಕಾರ್ಕಳ: ಕಾರ್ಕಳ ತಾಲೂಕು ಸಾರಸ್ವತ ಬ್ರಾಹ್ಮಣ ಸಂಘದ ವತಿಯಿಂದ ಪೊಲೀಸ್ ಇಲಾಖೆಗೆ ಸುಮಾರು 30 ಸಾವಿರ ಮೌಲ್ಯದ ಬ್ಯಾರಿಕೇಡ್ ಗಳನ್ನು ಕಾರ್ಕಳ ನಗರ ಠಾಣೆಗೆ ಹಸ್ತಾಂತರಿಸಿದರು.
ಹಿರ್ಗಾನ ಲಕ್ಷ್ಮೀಪುರ ಆದಿಶಕ್ತಿ  ಮಹಾಲಕ್ಷ್ಮೀ  ದೇವಸ್ಥಾನದ ಆವರಣದಲ್ಲಿ ಇಂದು (ಡಿಸೆಂಬರ್ 12) ನಡೆದ ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷ ಸದಾಶಿವ ಪ್ರಭು ಅವರು ಕಾರ್ಕಳ ನಗರ ಪೊಲೀಸ್ ಠಾಣೆಯ ಉಪನಿರೀಕ್ಷಕ ಸಂದೀಪ್ ಶೆಟ್ಟಿಯವರಿಗೆ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮೊಕ್ತೇರರಾದ ಅಶೋಕ್ ನಾಯಕ್ ಹಿರ್ಗಾನ, ವಿದ್ಯಾನಂದ ನಾಯಕ್ ಮುಂತಾದವರು ಉಪಸ್ಥಿತರಿದ್ದರು

Leave a Reply

Your email address will not be published. Required fields are marked *