Share this news

ಕಾರ್ಕಳ:ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಕೇಂದ್ರ ಸರ್ಕಾರ ಮತ್ತೊಮ್ಮೆ ಅಧಿಕಾರಕ್ಕೆ ತರುವ ಸಂಕಲ್ಪದೊಂದಿಗೆ ಕಾರ್ಕಳದಲ್ಲಿ “ಮೋದಿ ಮತ್ತೊಮ್ಮೆ” ಗೋಡೆ ಬರಹಕ್ಕೆ ಶಾಸಕ, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿ. ಸುನಿಲ್ ಕುಮಾರ್ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಬಿಜೆಪಿ ಕ್ಷೇತ್ರಾಧ್ಯಕ್ಷ ಮಹಾವೀರ ಹೆಗ್ಡೆ, ರವೀಂದ್ರ ಮೊಯ್ಲಿ, ಗಿರಿಧರ್ ನಾಯಕ್, ರಾಮಚಂದ್ರ ನಾಯಕ್, ನವೀನ್ ನಾಯಕ್, ನಿತ್ಯಾನಂದ ಪೈ, ವಿಖ್ಯಾತ್ ಶೆಟ್ಟಿ, ಯೋಗೇಶ್ ನಾಯಕ್, ನಿರಂಜನ್ ಜೈನ್, ಪಲ್ಲವಿ ಪ್ರವೀಣ್ ಉಪಸ್ಥಿತರಿದ್ದರು.

 
 

 

 
 

 

Leave a Reply

Your email address will not be published. Required fields are marked *