Share this news

ಬೆಂಗಳೂರು: ನಾಳೆ ಬೆಳಿಗ್ಗೆ 11.45ಕ್ಕೆ ರಾಜಭವನದಲ್ಲಿ ನೂತನ ಸಚಿವರಾಗಿ 23 ಮಂದಿ ಶಾಸಕರು ಪ್ರಮಾಣವಚನವನ್ನು ಸ್ವೀಕರಿಸಲಿದ್ದಾರೆ. ಈ ಪಟ್ಟಿಯಲ್ಲಿ ಸಿಎಂ ಸಿದ್ಧರಾಮಯ್ಯ ಸಂಪುಟದ ಹಿರಿಯ ಶಾಸಕರಿಗೆ ಸಚಿವ ಸ್ಥಾನ ಕೈತಪ್ಪಿದ್ದು, ಕಾಂಗ್ರೆಸ್ ಹೈಕಮಾಂಡ್ ಶಾಕ್ ನೀಡಿದೆ.

ಕೃಷ್ಣ ಭೈರೇಗೌಡ, ದಿನೇಶ್ ಗುಂಡೂರಾವ್, ಸಂತೋಷ್ ಲಾಡ್​, ಎಂ.ಸಿ.ಸುಧಾಕರ್, ಲಕ್ಷ್ಮೀ ಹೆಬ್ಬಾಳ್ಕರ್​, ಹೆಚ್.ಕೆ.ಪಾಟೀಲ್, ಡಾ.ಶರಣ ಪ್ರಕಾಶ್ ಪಾಟೀಲ್, ಈಶ್ವರ ಖಂಡ್ರೆ, ರಹೀಂ ಖಾನ್, ಬಿ.ನಾಗೇಂದ್ರ, ಮಂಕಾಳು ವೈದ್ಯ, ಮಧು ಬಂಗಾರಪ್ಪ, ಬೋಸರಾಜು, ಕೆ.ಎನ್.ರಾಜಣ್ಣ, ಶಿವಾನಂದ ಪಾಟೀಲ್, ಪಿರಿಯಾಪಟ್ಟಣ ವೆಂಕಟೇಶ್​ಎಸ್.ಎಸ್.ಮಲ್ಲಿಕಾರ್ಜುನ, ಸಿ.ಪುಟ್ಟರಂಗಶೆಟ್ಟಿ, ಚಲುವರಾಯಸ್ವಾಮಿ, ಶಿವರಾಜ ತಂಗಡಗಿ, ಆರ್.ಬಿ.ತಿಮ್ಮಾಪುರ, ರುದ್ರಪ್ಪ ಲಮಾಣಿ, ಡಾ.ಹೆಚ್.ಸಿ.ಮಹದೇವಪ್ಪ ನಾಳೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

Leave a Reply

Your email address will not be published. Required fields are marked *