ಕಾರ್ಕಳ ಜ್ಞಾನಸುಧಾ :ಎನ್.ಎಸ್.ಎಸ್ ಎಸ್ ಶಿಬಿರ ಉದ್ಘಾಟನೆ: ಎನ್ನೆಸೆಸ್ ಶಿಬಿರಗಳು ವಿದ್ಯಾರ್ಥಿಗಳಲ್ಲಿ ಸಮುದಾಯದ ಪ್ರಜ್ಞೆ ಬೆಳೆಸಲು ಸಹಕಾರಿ : ಸಂತೋಷ್ ನೆಲ್ಲಿಕಾರು
ಕಾರ್ಕಳ. ಅ,29: ವಿದ್ಯಾರ್ಥಿ ಜೀವನದಲ್ಲಿ ಸಮುದಾಯ ಪ್ರಜ್ಞೆಯನ್ನು ಬೆೆಳೆಸಿಕೊಂಡು ಬದುಕನ್ನು ರೂಪಿಸುವಲ್ಲಿ ಸಹಕಾರಿಯಾಗಿ,ತನ್ನ ವ್ಯಕ್ತಿತ್ವದ ವಿಕಸನದೊಂದಿಗೆ ಜೀವನವನ್ನು ಪ್ರಕಾಶಗೊಳಿಸುವ ಮೌಲ್ಯಯುತ ಯೋಜನೆ ರಾ.ಸೇ.ಯೋ ಆಗಿದೆ ಉಪನ್ಯಾಸಕ ಸಂತೋಷ್ ನೆಲ್ಲಿಕಾರು ಹೇಳಿದರು. ಅವರು ಕಣಂಜಾರು ಮಡಿಬೆಟ್ಟು ಅನುದಾನಿತ ಹಿ.ಪ್ರಾ.ಶಾಲೆಯಲ್ಲಿ ನಡೆಯುತ್ತಿರುವ ಕಾರ್ಕಳ ಜ್ಞಾನಸುಧಾ…
