ಕಾರ್ಕಳ:ಮಂಗಳವಾರ ಮಧ್ಯಾಹ್ನ ಸುರಿದ ಭಾರೀ ಗಾಳಿಮಳೆಗೆ ಕಾರ್ಕಳ ತಾಲೂಕಿನ ಮಾಳ ಗ್ರಾಮದ ಕಡಾರಿ ಪೇರಡ್ಕ ನಿವಾಸಿ ಲೋಕೇಶ್ ನಾಯ್ಕ ಎಂಬವರ ಮನೆಗೆ ಮರ ಉರುಳಿ ಬಿದ್ದು ಮನೆಯ ಮೇಲ್ಛಾವಣಿ ಹಾಗೂ ಸಿಮೆಂಟ್ ಶೀಟ್ ಹಾನಿಯಾಗಿದ್ದು ಸುಮಾರು 40 ಸಾವಿರ ನಷ್ಟ ಸಂಭವಿಸಿದೆ.

ಕಾರ್ಕಳ:ಮಂಗಳವಾರ ಮಧ್ಯಾಹ್ನ ಸುರಿದ ಭಾರೀ ಗಾಳಿಮಳೆಗೆ ಕಾರ್ಕಳ ತಾಲೂಕಿನ ಮಾಳ ಗ್ರಾಮದ ಕಡಾರಿ ಪೇರಡ್ಕ ನಿವಾಸಿ ಲೋಕೇಶ್ ನಾಯ್ಕ ಎಂಬವರ ಮನೆಗೆ ಮರ ಉರುಳಿ ಬಿದ್ದು ಮನೆಯ ಮೇಲ್ಛಾವಣಿ ಹಾಗೂ ಸಿಮೆಂಟ್ ಶೀಟ್ ಹಾನಿಯಾಗಿದ್ದು ಸುಮಾರು 40 ಸಾವಿರ ನಷ್ಟ ಸಂಭವಿಸಿದೆ.