Share this news

ಕಾರ್ಕಳ : ಕಾರ್ಕಳ ಜ್ಞಾನಸುಧಾ ಹಾಗೂ ಮಣಿಪಾಲ ಜ್ಞಾನಸುಧಾ ಪದವಿ ಪೂವ ðಕಾಲೇಜಿನ ರಾಷ್ಟಿçÃಯ ಸೇವಾ ಯೋಜನೆಯ ಘಟಕದಿಂದ ಹೊಸಬೆಳಕು ಸೇವಾಶ್ರಮಕ್ಕೆ ಬೇಟಿ ನೀಡಲಾಯಿತು.
ವಿದ್ಯಾರ್ಥಿಗಳು ಆಶ್ರಮದ ವಾಸಿಗಳಿಗೆ ತಾವು ತಂದ ದಿನಸಿ ಸಾಮಾಗ್ರಿಗಳನ್ನು ನೀಡಿ ಖುಷಿ ಪಟ್ಟರು. ವಿವಿಧ ಆಟಗಳು ಮತ್ತು ಗಾನ-ನೃತ್ಯದ ಮೂಲಕ ಮನರಂಜಿಸಿದರು.

ಹೊಸಬೆಳಕು ಸೇವಾ ಟ್ರಸ್ಟ್ನ ಮುಖ್ಯಸ್ಥೆ ಶ್ರೀಮತಿ ತನುಲಾ ತರುಣ್, ಕಾರ್ಕಳ ಜ್ಞಾನಸುಧಾ ಪ.ಪೂ.ಕಾಲೇಜಿನ ಉಪಪ್ರಾಂಶುಪಾಲ ಸಾಹಿತ್ಯ, ಕಾರ್ಕಳ ಜ್ಞಾನಸುಧಾ ಆಂಗ್ಲಮಾಧ್ಯಮ ಪ್ರೌಢಶಾಲೆಯ ಉಪಪ್ರಾಂಶುಪಾಲೆ ಶ್ರೀಮತಿ ವಾಣಿ ಕೆ, ಕಾರ್ಕಳ ಜ್ಞಾನಸುಧಾ ಪ.ಪೂ.ಕಾಲೇಜಿನ ರಾ,ಸೇ.ಯೋಜನೆಯ ಕಾರ್ಯಕ್ರಮಾಧಿಕಾರಿ ರವಿ ಜಿ, ವಾಣಿಜ್ಯ ವಿಭಾಗದ ಉಪನ್ಯಾಸಕ ಶ್ರೀ ಶೈಲೇಶ್ ಶೆಟ್ಟಿ, ಬೋಧಕರಾದ ಸಂಗೀತಾ ಕುಲಾಲ್, ಸುಮಿತ್ರಾ, ಕೀರ್ತಿ ಆಚಾರ್ಯ, ಶಮಿತಾ, ವಿಲ್ಮಾಪ್ರಿಯಾ, ಸಂತೋಷ್ ನೆಲ್ಲಿಕಾರು ಉಪಸ್ಥಿತರಿದ್ದರು.

                        

                          

                        

                       

Leave a Reply

Your email address will not be published. Required fields are marked *