Share this news

ಕಾರ್ಕಳ : ರಾಜ್ಯ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಹಾಗೂ ಕಾರ್ಕಳ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಡಿ ಆರ್ ರಾಜು ರವರ ಸಹಕಾರದೊಂದಿಗೆ ಕಾರ್ಕಳ ಬಿಲ್ಲವ ಸಮಾಜ ಸೇವಾ ಸಂಘದ ವತಿಯಿಂದ ಕಾರ್ಕಳ ಪತ್ತೊಂಜಿಕಟ್ಟೆ ಗುಂಡ್ಯ ನಿವಾಸಿ ಅನಾರೋಗ್ಯ ಪೀಡಿತ ವಿಶ್ವನಾಥ್ ಪೂಜಾರಿಯವರ ವೈದ್ಯಕೀಯ ಚಿಕಿತ್ಸೆಗಾಗಿ ಸಹಾಯಧನವನ್ನು ಡಿ ಆರ್ ರಾಜು ರವರು ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಪುರಸಭೆ ಮಾಜಿ ಅಧ್ಯಕ್ಷ ಸುಬಿತ್ ಏನ್ ಆರ್, ಕಾರ್ಕಳ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಭಾಕರ್ ಬಂಗೇರ, ಬಿಲ್ಲವ ಸಮಾಜ ಸೇವಾ ಸಂಘದ ಮಹಿಳಾ ಘಟಕದ ಅಧ್ಯಕ್ಷೆ ನಾಗಮ್ಮ, ಪುರಸಭಾ ಸದಸ್ಯ ಅಶೋಕ್ ಸುವರ್ಣ, ಬಿಲ್ಲವ ಸಮಾಜ ಸೇವಾ ಸಂಘದ ಪದಾಧಿಕಾರಿಗಳಾದ ನವೀನ್ ಸುವರ್ಣ, ಪ್ರವೀಣ್ ಸುವರ್ಣ, ಲಕ್ಷ್ಮಣ, ಅಕ್ಷಯ ಬಂಗೇರ, ಸುಜಾತ , ವಿಶಾಲಾಕ್ಷಿ, ವಸಂತಿ ಸುವರ್ಣ ಉಪಸ್ಥಿತರಿದ್ದರು

                        

                          

                        

                       

Leave a Reply

Your email address will not be published. Required fields are marked *