Share this news

ಕಾರ್ಕಳ: ರಂಗಭೂಮಿಯ ಹಿರಿಯ ಕಲಾವಿದ,ನಾಟಕ ರಚನೆಕಾರ, ನಿರ್ದೇಶಕ ಕಾರ್ಕಳದ ನಿವಾಸಿ ಕೆ.ಪಿ ಶಾಂಭವ ಗುರುವಾರ ಮುಂಜಾನೆ ಹೃದಯಾಘಾತದಿಂದ ವಿಧಿವಶರಾದರು.
ತನ್ನ ಬಾಲ್ಯದಿಂದಲೇ ರಂಗಭೂಮಿಯಲ್ಲಿ ತನ್ನನ್ನು ತೊಡಗಿಕೊಂಡ ಇವರು ಕರಾವಳಿ ಸಂಗೀತ ಒಕ್ಕೂಟದ ಸದಸ್ಯರಾಗಿದ್ದು , ದೇವೆರ್ ತುಳು ಚಿತ್ರದಲ್ಲಿ ಇವರ ಮನೋಜ್ಞ ನಟನೆ ಜನಮೆಚ್ಚುಗೆಗೆ ಪಾತ್ರವಾಗಿತ್ತು.
ಮೃತರು ಪತ್ನಿ, ಓರ್ವ ಪುತ್ರ, ಪುತ್ರಿಯನ್ನು ಅಗಲಿದ್ದಾರೆ ‌

 

 

 

 

    

                        

                          

                        

                       

Leave a Reply

Your email address will not be published. Required fields are marked *