Share this news

 

ಹೆಬ್ರಿ:ಪಾಂಡುರಂಗ ರಮಣ ನಾಯಕ್ ಅಮೃತ ಭಾರತ ವಿದ್ಯಾಲಯದಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ನಡೆಯಿತು.
ವಿದ್ಯಾಲಯದ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಸಂಸ್ಥೆಯ ಸಮಾಜ ವಿಜ್ಞಾನ ಶಿಕ್ಷಕ ಸುಮನ್ ನಾಯಕ್ ಮಾತನಾಡಿ ಸೂಕ್ಷ್ಮ ವಿಚಾರಗಳನ್ನು ತಿಳಿಸಿ, ವಿದ್ಯಾರ್ಥಿಗಳ ಮನಸ್ಸು ಸುಪ್ತವಾಗಿರುವಾಗ ಯಾವುದೇ ಆಮಿಷಕ್ಕೆ ಬಲಿಯಾಗದೆ, ಓದಿನಲ್ಲಿ ತೊಡಗಿಕೊಳ್ಳಬೇಕು ಎಂದರು.
ಬಳಿಕ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ವಿದ್ಯಾರ್ಥಿಗಳು, ಗುರುವೃಂದದವರು ಮತ್ತು ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.

 

 

 

 

 

Leave a Reply

Your email address will not be published. Required fields are marked *