Share this news

ಕಾರ್ಕಳ: ಉಡುಪಿ ಕರ್ನಾಟಕ ಕ್ಷತ್ರಿಯ ಮರಾಠ ಪರಿಷತ್ ವತಿಯಿಂದ ಛತ್ರಪತಿ ಶಿವಾಜಿ ಮಹಾರಾಜರ 398ನೇ ಜಯಂತ್ಯೋತ್ಸವ ಹಾಗೂ ಕರ್ನಾಟಕ ಕ್ಷತ್ರಿಯ ಮರಾಠ ಪರಿಷತ್ ನ ಸುವರ್ಣ ಮಹೋತ್ಸವ, ವಿದ್ಯಾರ್ಥಿ ವೇತನ ಮತ್ತು ಸಹಾಯಧನ ವಿತರಣಾ ಸಮಾರಂಭವು ಜುಲೈ.13 ರಂದು ಕಾರ್ಕಳ ಹಿರಿಯಂಗಡಿ ಶ್ರೀ ದುರ್ಗಾಪರಮೇಶ್ವರಿ ಸಭಾಭವನದಲ್ಲಿ ಜರಗಲಿದೆ ಎಂದು ಮರಾಠ ಪರಿಷತ್ ಉಡುಪಿ ಜಿಲ್ಲಾ ಘಟಕ ಹಾಗೂ ಕಾರ್ಕಳ, ಉಡುಪಿ, ಕುಂದಾಪುರ ತಾಲೂಕು ಘಟಕದ ಪ್ರಕಟಣೆ ತಿಳಿಸಿದೆ.

 

 

Leave a Reply

Your email address will not be published. Required fields are marked *