
ಕಾರ್ಕಳ,ಡಿ,16:ಶಾಲಾಶಿಕ್ಷಣ ಇಲಾಖೆ (ಪದವಿ ಪೂರ್ವ)ಯ ವತಿಯಿಂದ ಕೊಪ್ಪಳದಲ್ಲಿ ಜರುಗಿದ ರಾಜ್ಯಮಟ್ಟದ ಜಂಪ್ರೋಪ್ ಸ್ಪರ್ಧೆಯ 30ಸೆಕೆಂಡ್ ಡಬಲ್ ಅಂಡರ್ ರಿಲೇ ವಿಭಾಗದಲ್ಲಿ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ನಿಖಿಲ್ ಎಂ.ವಿ, ಪೂರ್ವಜ್ಗೌಡ ವಿ, ಪ್ರಥಮೇಶ್ ಡಿ.ಪಿ,ಎನ್.ನಿಖಿಲ್, ಶಾನ್ವಿ,ಎಸ್ ಹಾಗೂ ಕಾಜೊಲ್.ಎಂ.ಪಿತೃತೀಯ ಸ್ಥಾನ ಪಡೆದುಕಂಚಿನ ಪದಕ ತನ್ನದಾಗಿಸಿಕೊಂಡಿದ್ದಾರೆ.
ಈ ಎಲ್ಲಾ ಸಾಧಕ ವಿದ್ಯಾರ್ಥಿಗಳನ್ನು ಅಜೆಕಾರು ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ಅಧ್ಕ÷್ಷಕ್ಷ ಡಾ.ಸುಧಾಕರ ಶೆಟ್ಟಿಯವರು ಅಭಿನಂದಿಸಿದ್ದಾರೆ.
.
.
