
ಕಾರ್ಕಳ,ಮೇ.20: ಕಾರ್ಕಳ ತಾಲೂಕಿನ ಸಾಣೂರಿನಲ್ಲಿರುವ ರಾಜೇಶ್ವರಿ ನ್ಯಾಶನಲ್ ಸ್ಕೂಲ್ ನ ಮಹಡಿಯಿಂದ ಬಿದ್ದು ಕಾರ್ಮಿಕನೋರ್ವ ಮೃತಪಟ್ಟಿರುವ ಘಟನೆ ಮಂಗಳವಾರ (ಮೇ.19) ನಡದಿದೆ.
ನೀಲಯ್ಯ@ತುಕರಾಮ (57ವ) ಎಂಬವರು ಸ್ಕೂಲ್ನ ಕಟ್ಟಡದ 4ನೇ ಮಹಡಿಯ ಪ್ಯಾಸೇಜ್ನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕೆಳಗೆ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಟ್ಟಡದ ಕೆಲಸ ಮಾಡಿಸುತ್ತಿದ್ದ ಸುಧೀರ ಶೆಣೈ ಎಬವರು ಕಾರ್ಮಿಕರ ಸುರಕ್ಷತೆಯ ಬಗ್ಗೆ ಕ್ರಮ ವಹಿಸದೆ ನಿರ್ಲಕ್ಷö್ಯ ತೋರಿದ ಕಾರಣ ಈ ದುರ್ಘಟನೆ ನಡೆದಿದೆ ಎಂದು ಆರೋಪಿಸಲಾಗಿದ್ದು, ಕೃತಿಕಾ ಎಂಬವರು ನೀಡಿದ ದೂರಿನಂತೆ ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



.
.
.
.
.
.
.
.
.
.
.
.
.
.
.
.
.
.
.
.
