Share this news

ಕಾರ್ಕಳ: ಪ್ರಿಯಕರನ ಜತೆ ಸೇರಿ ಪತ್ನಿಯೇ ತನ್ನ ಪತಿಯನ್ನು ಉಸಿರುಗಟ್ಟಿಸಿ ಕೊಲೆಗೈದ ಪ್ರಕರಣದ ಆರೋಪಿಗಳಾದ ಅಜೆಕಾರು ನಿವಾಸಿ ಪ್ರತಿಮಾ ಹಾಗೂ ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದ ದಿಲೀಪ್ ಹೆಗ್ಡೆಯನ್ನು ಬಂಧಿಸಿರುವ ಪೊಲೀಸರು ತೀವ್ರ ವಿಚಾರಣೆ ನಡೆಸಿದ ಬಳಿಕ ಸ್ಥಳ ಮಹಜರು ನಡೆಸಿದ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ,ಪೊಲೀಸರ ಮನವಿ ಮೇರೆಗೆ ಹೆಚ್ಚಿನ ವಿಚಾರಣೆಗಾಗಿ ಇಬ್ಬರು ಆರೋಪಿಗಳಿಗೆ 3 ದಿನ ಪೊಲೀಸ್ ಕಸ್ಟಡಿಗೆ ನೀಡಿ ನ್ಯಾಯಾಲಯ ಆದೇಶಿಸಿದೆ

 

 

Leave a Reply

Your email address will not be published. Required fields are marked *