ಹೆಬ್ರಿ: ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿ ಸಾವು
ಹೆಬ್ರಿ,ಏ.29: ಹೆಬ್ರಿ ತಾಲೂಕಿನ ಬೇಳಂಜೆ ಎಂಬಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಬೇಳಂಜೆಯ ನವೀನ ಶೆಟ್ಟಿ(42ವ) ಮೃತಪಟ್ಟವರು. ಅವರು ಮಧುಮೇಹ ಖಾಯಿಲೆಯಿಂದ ಬಳಲುತ್ತಿದ್ದು ಅದರಿಂದ ಕಾಲಿನ ಹೆಬ್ಬೆರಳನ್ನು ಕಳೆದುಕೊಂಡಿದ್ದರು. ಚಿಕಿತ್ಸೆ ಪಡೆಯುತ್ತಿದ್ದರೂ ಖಾಯಿಲೆ ಗುಣಮುಖವಾಗಿರಲಿಲ್ಲ. ಎಂದಿನಂತೆ ತಮ್ಮ ಮನೆಯಲ್ಲಿ ಏ.27ರಂದು ರಾತ್ರಿ…
