ಸರ್ಕಾರ ಉರುಳಿಸುವುದು ವಿರೋಧ ಪಕ್ಷಗಳ ಹಣೆಯಲ್ಲೇ ಬರೆದಿಲ್ಲ:ಡಿಸಿಎಂ ಡಿ.ಕೆ.ಶಿವಕುಮಾರ್
ಮಂಡ್ಯಆ.07: ಸರ್ಕಾರದ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ನವರು ನಡೆಸುತ್ತಿರುವುದು ಪಾದಯಾತ್ರೆಯಲ್ಲ,ಇದು ಅವರ ಪಾಪ ವಿಮೋಚನಾ ಯಾತ್ರೆಯಾಗಿದೆ, ಭ್ರಷ್ಟಾಚಾರದ ಪಾಪಗಳಿಂದ ವಿಮೋಚನೆಗೊಳ್ಳಲು ಅವರು ಪಾದಯಾತ್ರೆ ಮಾಡುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವ್ಯಂಗ್ಯವಾಡಿದರು. ಅವರು ಜನಾಂದೋಲನ ಸಮಾವೇಶ ಉದ್ಘಾಟಿಸಿ ಮಾತನಾಡಿ, ವಿಪಕ್ಷಗಳು ನಡೆಸುತ್ತಿರುವ ಪಾದಯಾತ್ರೆ…
