ಕಾರ್ಕಳ: ಕಾರ್ಕಳ ತಾಲೂಕಿನ ಹೊಸ್ಮಾರಿನಲ್ಲಿ ಮದ್ಯವ್ಯಸನಿ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೊಸ್ಮಾರು ನಿವಾಸಿ ಲಕ್ಷಿö್ಮ ಅವರ ಪುತ್ರ ಪ್ರವೀಣ್(37) ಆತ್ಮಹತ್ಯೆ ಮಾಡಿಕೊಂಡವರು.
ಪ್ರವೀಣ್ ಅವರು ವಿಪರೀನ ಮದ್ಯಪಾನದ ಚಟ ಹೊಂದಿದ್ದು, ಮೇ.19 ರಂದು ರಾತ್ರಿ ಮನೆಯ ಜಂತಿಗೆ ನೇಣು ಹಾಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಕುರಿತು ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.