
ಫೆ.6 ರಂದು ಮಧ್ಯಾಹ್ನ ಈ ಅಪಘಾತ ನಡೆದಿದ್ದು, ಕಾರ್ಕಳ ಕಡೆಯಿಂದ ಬಜಗೋಳಿ ಕಡೆಗೆ ಹೋಗುತ್ತಿದ್ದ ಕಿರಣ್ ಅವರ ಬೈಕಿಗೆ ಬಜಗೋಳಿ ಕಡೆಯಿಂದ ಬಂದ ಆದರ್ಶ ಅವರ ಕಾರು ಡಿಕ್ಕಿಯಾಗಿದೆ.
ಅಪಘಾತದ ಪರಿಣಾಮ ಬೈಕ್ ಸವಾರ ಕಿರಣ್ ರಸ್ತೆಗೆ ಬಿದ್ದು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.
ಈ ಕುರಿತು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
.
.
.
.
