Share this news

 

ಕಾರ್ಕಳ: ಬ್ಲಾಕ್ ಕಾಂಗ್ರೆಸ್ ಕಾರ್ಕಳ ಮತ್ತು ಹೆಬ್ರಿ ಹಾಗೂ ಕಾರ್ಕಳ ಉದಯ್ ಕುಮಾರ್ ಶೆಟ್ಟಿ ಅಭಿಮಾನಿ ಬಳಗದ ಆಶ್ರಯದಲ್ಲಿ ಕಾಂಗ್ರೆಸ್ ಮುಖಂಡ ಮುನಿಯಾಲು ಉದಯ ಶೆಟ್ಟಿಯವರ ಹುಟ್ಟುಹಬ್ಬದ ಪ್ರಯುಕ್ತ ಜೂ.8 ರಂದು ಬೃಹತ್ ರಕ್ತದಾನ, ಉಚಿತ ಹೃದಯ ರೋಗ ತಪಾಸಣೆ, ಕಣ್ಣಿನ ತಪಾಸಣೆ ಮತ್ತು ಆರೋಗ್ಯ ತಪಾಸಣೆ ಶಿಬಿರ ಹಾಗೂ 2023-24 ನೇ ಸಾಲಿನಲ್ಲಿ ಎಸ್ ಎಸ್ ಎಲ್ ಸಿ, ಪಿ.ಯು.ಸಿ.ಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾದ ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮವು ಶನಿವಾರ ಬೆಳಿಗ್ಗೆ 9 ರಿಂದ ಕಾರ್ಕಳ ಮಂಜುನಾಥ್ ಪೈ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಬ್ಲಾಕ್ ಕಾಂಗ್ರೆಸ್ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದೆ

 

 

 

                        

                          

 

 

 

 

 

                        

                          

 

Leave a Reply

Your email address will not be published. Required fields are marked *