Breaking News

ಕಲ್ಯಾ: ಅಕ್ರಮ ಗಣಿಗಾರಿಕೆ ಮೇಲೆ ಪೊಲೀಸರ ದಾಳಿ: ಲೈಸನ್ಸ್ ಮುಗಿದ್ದಿದರೂ ಕಾರ್ಯಾಚರಿಸುತ್ತಿದ್ದ ಸಿಎಮ್‌ಎಸ್ ಸ್ಟೋನ್ ಕ್ರಶರ್ : ಇಬ್ಬರ ವಿರುದ್ಧ ಪ್ರಕರಣ ದಾಖಲು ಕಾರ್ಕಳ: ಆಶ್ರಯ ಮನೆ ವಿತರಣೆ ವಿಳಂಬ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ ಅಜೆಕಾರಿನಲ್ಲಿ ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ ಸಭೆ: ಜನಸಾಮನ್ಯರಿಗೆ ಸರ್ಕಾರಿ ಸೇವೆಗಳು ಸಿಗಬೇಕಾದರೆ ಸುತ್ತೋಲೆಗಳ ಸರಳೀಕರಣ ಅಗತ್ಯವಿದೆ: ಪ್ರಜಾಸೇವೆ ಕಾರ್ಯಕ್ರಮ ಉದ್ಘಾಟಸಿ ಶಾಸಕ ಸುನಿಲ್ ಕುಮಾರ್ ಆಗುಂಬೆ ಘಾಟಿ ರಸ್ತೆ ಅಭಿವೃದ್ಧಿಗೆ ಕೇಂದ್ರ ಸರ್ಕಾರದಿಂದ 18 ಕೋ.ರೂ ಅನುದಾನ ಬಿಡುಗಡೆ : ಶಾಸಕ ವಿ ಸುನಿಲ್‌ ಕುಮಾರ್ ಮಾಹಿತಿ ಮುಟ್ಲುಪಾಡಿ ಮೀಸಲು ಅರಣ್ಯದಲ್ಲಿ ಹಾಡುಹಗಲೇ ಅಕ್ರಮವಾಗಿ ಲಕ್ಷಾಂತರ ರೂ ಮರಗಳನ್ನು ಕಡಿದು ಸಾಗಾಟಕ್ಕೆ ಯತ್ನ: ಕಳ್ಳ ಬೇಟೆ ಕೇಂದ್ರದ ಸಮೀಪವೇ ಮರಗಳ್ಳತನ: ಅರಣ್ಯ ಇಲಾಖೆಯ ಸಿಬ್ಬಂದಿಗಳೇ ಶಾಮೀಲು?

ಕಾರ್ಕಳ ಮರಾಠಿ ಸಮಾಜ ಸೇವಾ ಸಂಘದ ವಾರ್ಷಿಕ ಕ್ರೀಡಾಕೂಟ: ಉತ್ತಮ ಆರೋಗ್ಯಕ್ಕೆ ಕ್ರೀಡಾ ಚಟುವಟಿಕೆಗಳು ಸಹಕಾರಿ:ರಾಮಚಂದ್ರ ಕೆಂಬಾರೆ

ಕಾರ್ಕಳ: ಕ್ರೀಡೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವುದರಿಂದ ದೈಹಿಕ ವ್ಯಾಯಾಮದ ಜತೆಗೆ ಮಾನಸಿಕ ಸಧೃಡತೆ ಹಾಗೂ ಆರೋಗ್ಯಕ್ಕೂ ಅತ್ಯುತ್ತಮ ಎಂದು ಮೂಡಬಿದಿರೆ ಮರಾಠಿ ಸಮಾಜ ಸೇವಾ ಸಂಘದ ಅಧ್ಯಕ್ಷ ರಾಮಚಂದ್ರ ಕೆಂಬಾರೆ ಹೇಳಿದರು. ಅವರು ಕಾರ್ಕಳ ಹೆಬ್ರಿ ಮರಾಠಿ ಸಮಾಜ ಸೇವಾ ಸಂಘದ ವಾರ್ಷಿಕ…

ಬೀದರ್ ನಲ್ಲಿ ಬಿ.ಎಸ್ಸಿ ನರ್ಸಿಂಗ್ ಕೋರ್ಸ್ ಆರಂಭಕ್ಕೆ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಕಲ್ಯಾಣ ಕರ್ನಾಟಕದ ಜನತೆಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಪ್ರಸಕ್ತ 2022-23ನೇ ಸಾಲಿನಿಂದಲೇ ಬೀದರ್ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ 60 ಸೀಟುಗಳೊಂದಿಗೆ ಬಿ.ಎಸ್ಸಿ ನರ್ಸಿಂಗ್ ಕೋರ್ಸ್ ಆರಂಭಿಸಲು ಆದೇಶ ಹೊರಡಿಸಲಾಗಿದೆ. ಈ ಕುರಿತು ರಾಜ್ಯದ ಆರೋಗ್ಯ ಸಚಿವ…

ಮೈಸೂರು: ಪತ್ರಕರ್ತರ ಆರೋಗ್ಯಕ್ಕಾಗಿ 50 ಲಕ್ಷ ಮೀಸಲು: ಮೇಯರ್ ಶಿವಕುಮಾರ್

ಮೈಸೂರು : ಪತ್ರಕರ್ತರ ಆರೋಗ್ಯ ರಕ್ಷಣೆಗಾಗಿ ಮೈಸೂರು ನಗರ ಪಾಲಿಕೆಯಿಂದ ಈ ಬಾರಿಯ ಬಜೆಟ್‌ನಲ್ಲಿ 50 ಲಕ್ಷ ಮೀಸಲಿಡುವುದಾಗಿ ಮೇಯರ್‌ ಶಿವಕುಮಾರ್‌ ತಿಳಿಸಿದರು. ಅಲ್ಲದೇ ಪತ್ರಕರ್ತರ ಆರೋಗ್ಯ ರಕ್ಷಣೆ ಹಾಗೂ ಸುರಕ್ಷತೆಗೆ ನಗರ ಪಾಲಿಕೆ ಬದ್ದವಾಗಿದೆ ಎಂದು ಭರವಸೆ ನೀಡಿದರು. ಜಿಲ್ಲಾ…

ದ್ವಾದಶ ರಾಶಿಗಳ ನಿಮ್ಮ‌ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:01.01.2023 , ಭಾನುವಾರ,ಸಂವತ್ಸರ: ಶುಭಕೃತ್, ಉತ್ತರಾಯಣ, ಹೇಮಂತ ಋತು, ಮಾಸ: ಧನು, ಶುಕ್ಲಪಕ್ಷ, ನಕ್ಷತ್ರ:ಅಶ್ವಿನಿ,ರಾಹುಕಾಲ – 04:49 ರಿಂದ 06:14 ಗುಳಿಕಕಾಲ 03:24 ರಿಂದ 04:49 ಸೂರ್ಯೋದಯ (ಉಡುಪಿ) 06:56 ಸೂರ್ಯಾಸ್ತ – 06:13 ರಾಶಿ‌ ಭವಿಷ್ಯ:…