Breaking News

ಆ.14ರಂದು ಕಾರ್ಕಳದ ಜೋಡುರಸ್ತೆಯ ಸಿಂಧೂರ ಕಾಂಪ್ಲೆಕ್ಸ್`ನಲ್ಲಿ NP ಇಲೆಕ್ಟ್ರಾನಿಕ್ಸ್ & ಫರ್ನಿಚರ್ಸ್ ಶುಭಾರಂಭ: ಒಂದೇ ಸೂರಿನಡಿ ಎಲ್ಲಾ ಗೃಹೋಪಯೋಗಿ ಉಪಕರಣಗಳು ಲಭ್ಯ: ಸಂಸ್ಥೆಯ ಮುಖ್ಯಸ್ಥ ವಾಸುದೇವ ಭಟ್ ಮಾಹಿತಿ ಕಾರ್ಕಳ ಕೃಷಿ ಇಲಾಖೆಯ 26 ಹುದ್ದೆಗಳ ಪೈಕಿ 24 ಹುದ್ದೆಗಳು ಖಾಲಿ!: ಸಿಬ್ಬಂದಿಗಳೇ ಇಲ್ಲದ ಇಲಾಖೆಯಲ್ಲಿ ರೈತರ ಸಮಸ್ಯೆ ಕೇಳುವವರೇ ಇಲ್ಲ ಇನ್ನಾ: ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನದ ಕಾಣಿಕೆ ಡಬ್ಬಿ ಮುರಿದು ಹಣ ಕಳವು ನಿಟ್ಟೆ ಕಾಲೇಜಿನಲ್ಲಿ ಆ್ಯಂಟಿ ರ‍್ಯಾಗಿಂಗ್ ಸಮಿತಿ ಸಭೆ-ರ‍್ಯಾಗಿಂಗ್ ತಡೆಗಟ್ಟಲು ವಿದ್ಯಾರ್ಥಿಗಳು ಮತ್ತು ಕಾಲೇಜು ಆಡಳಿತ ಪೊಲೀಸ್ ಇಲಾಖೆಗೆ ಸಹಕರಿಸುವುದು ಅಗತ್ಯ: ನವೀನ್ ಬೋರ್ಕರ್ ತಂಬಾಕು, ನಿಕೋಟಿನ್ ಉತ್ಪನ್ನಗಳ ವಿರುದ್ಧ ಸಮರ: ರಾಜ್ಯಾದ್ಯಂತ ಗುಟ್ಕಾ, ಪಾನ್ ಮಸಾಲಾ ಒಂದು ವರ್ಷ ನಿಷೇಧ

ಬೀದರ್ ನಲ್ಲಿ ಬಿ.ಎಸ್ಸಿ ನರ್ಸಿಂಗ್ ಕೋರ್ಸ್ ಆರಂಭಕ್ಕೆ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಕಲ್ಯಾಣ ಕರ್ನಾಟಕದ ಜನತೆಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಪ್ರಸಕ್ತ 2022-23ನೇ ಸಾಲಿನಿಂದಲೇ ಬೀದರ್ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ 60 ಸೀಟುಗಳೊಂದಿಗೆ ಬಿ.ಎಸ್ಸಿ ನರ್ಸಿಂಗ್ ಕೋರ್ಸ್ ಆರಂಭಿಸಲು ಆದೇಶ ಹೊರಡಿಸಲಾಗಿದೆ. ಈ ಕುರಿತು ರಾಜ್ಯದ ಆರೋಗ್ಯ ಸಚಿವ…

ಮೈಸೂರು: ಪತ್ರಕರ್ತರ ಆರೋಗ್ಯಕ್ಕಾಗಿ 50 ಲಕ್ಷ ಮೀಸಲು: ಮೇಯರ್ ಶಿವಕುಮಾರ್

ಮೈಸೂರು : ಪತ್ರಕರ್ತರ ಆರೋಗ್ಯ ರಕ್ಷಣೆಗಾಗಿ ಮೈಸೂರು ನಗರ ಪಾಲಿಕೆಯಿಂದ ಈ ಬಾರಿಯ ಬಜೆಟ್‌ನಲ್ಲಿ 50 ಲಕ್ಷ ಮೀಸಲಿಡುವುದಾಗಿ ಮೇಯರ್‌ ಶಿವಕುಮಾರ್‌ ತಿಳಿಸಿದರು. ಅಲ್ಲದೇ ಪತ್ರಕರ್ತರ ಆರೋಗ್ಯ ರಕ್ಷಣೆ ಹಾಗೂ ಸುರಕ್ಷತೆಗೆ ನಗರ ಪಾಲಿಕೆ ಬದ್ದವಾಗಿದೆ ಎಂದು ಭರವಸೆ ನೀಡಿದರು. ಜಿಲ್ಲಾ…

ದ್ವಾದಶ ರಾಶಿಗಳ ನಿಮ್ಮ‌ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:01.01.2023 , ಭಾನುವಾರ,ಸಂವತ್ಸರ: ಶುಭಕೃತ್, ಉತ್ತರಾಯಣ, ಹೇಮಂತ ಋತು, ಮಾಸ: ಧನು, ಶುಕ್ಲಪಕ್ಷ, ನಕ್ಷತ್ರ:ಅಶ್ವಿನಿ,ರಾಹುಕಾಲ – 04:49 ರಿಂದ 06:14 ಗುಳಿಕಕಾಲ 03:24 ರಿಂದ 04:49 ಸೂರ್ಯೋದಯ (ಉಡುಪಿ) 06:56 ಸೂರ್ಯಾಸ್ತ – 06:13 ರಾಶಿ‌ ಭವಿಷ್ಯ:…