Share this news
 ಉಡುಪಿ : ಜಮ್ಮು ಕಾಶ್ಮೀರದಲ್ಲಿ ಹುತಾತ್ಮರಾದ ಯೋಧ ಕುಂದಾಪುರದ ಅನೂಪ್ ಪೂಜಾರಿಯವರ ಮನೆಗೆ ಮಾಜಿ ಸಚಿವರಾದ ಶ್ರೀ ಪ್ರಮೋದ್ ಮಧ್ವರಾಜ್ ರವರು ಭೇಟಿ ನೀಡಿ ದುಃಖದ ಕುಟುಂಬಕ್ಕೆ ಸಾಂತ್ವನ ವ್ಯಕ್ತಪಡಿಸುವುದರೊಂದಿಗೆ, ಭಾರತೀಯ ಸೇನೆಗೆ ಅವರು ನೀಡಿದ ತ್ಯಾಗ ಹಾಗೂ ದೇಶಸೇವೆಗೆ ಗೌರವ ಸಲ್ಲಿಸಿದರು.
ವೈಯಕ್ತಿಕ ನೆಲೆಯಲ್ಲಿ ಅನೂಪ್ ಕುಟುಂಬಕ್ಕೆ 1 ಲಕ್ಷ ಮೊತ್ತದ ಆರ್ಥಿಕ ನೆರವು ನೀಡುವುದರ ಮೂಲಕ ಕುಟುಂಬಕ್ಕೆ ತಮ್ಮ ಸಹಾನುಭೂತಿಯನ್ನೂ ತೋರ್ಪಡಿಸಿದರು.

 

 

Leave a Reply

Your email address will not be published. Required fields are marked *