Share this news

ಕಾರ್ಕಳ: ಬೆಳ್ಮಣ್ಣು ಸರ್ಕಾರಿ ಪದವಿಪೂರ್ವ ಕಾಲೇಜಿನ ನೂತನ ತರಗತಿ ಕೊಠಡಿ ನಿರ್ಮಾಣಕ್ಕಾಗಿ ರಾಜ್ಯಸಭಾ ಸದಸ್ಯ ಕೆ.ನಾರಾಯಣ ಅವರ ಪ್ರದೇಶಾಭಿವೃದ್ಧಿ ನಿಧಿಯಿಂದ 20 ಲಕ್ಷ ರೂ ಅನುದಾನ ಬಿಡುಗಡೆಯಾಗಿದೆ.

ತರಗತಿ ಕೊಠಡಿ ಇಲ್ಲವೇ ಕಾಲೇಜು ವಿದ್ಯಾರ್ಥಿಗಳ ಕಲಿಕೆಗೆ ತೊಂದರೆಯಾಗುತ್ತಿದ್ದ ಹಿನ್ನೆಲೆಯಲ್ಲಿ ಅನುದಾನ ಬಿಡುಗಡೆಗೆ ಶಾಸಕರಿಗೆ ಮನವಿ ಮಾಡಲಾಗಿತ್ತು. ಈ ಕುರಿತು ಕಾರ್ಕಳ ಶಾಸಕ ಸುನಿಲ್ ಕುಮಾರ್ ಅವರು ಮಾಡಿದ್ದ ಮನವಿ ಮೇರೆಗೆ ರಾಜ್ಯಸಭಾ ಸದಸ್ಯರ ನಿಧಿಯಿಂದ ಈ ಅನುದಾನ ಬಿಡುಗಡೆಯಾಗಿದೆ.

 

 

Leave a Reply

Your email address will not be published. Required fields are marked *