Share this news

 

 

 

ಹೆಬ್ರಿ : ಯುವಕನೋರ್ವ ಕಾಲು ಜಾರಿ ಬಿದ್ದು ಸಾವನಪ್ಪಿದ ಘಟನೆ ಹೆಬ್ರಿಯ ತಿಂಗಳೆ ಸೀತಾನದಿ ಹೊಳೆಯಲ್ಲಿ ನಿನ್ನೆ ಸಂಭವಿಸಿದೆ.

ಮೃತ ಯುವಕನನ್ನು ಹೆಬ್ರಿ ಕಿನ್ನಿ ಗುಡ್ಡೆ ನಿವಾಸಿ ಸುಧಾಕರ್‌ ಶೆಟ್ಟಿ ಅವರ ಪುತ್ರ ಸಂಕೇತ್‌ ಶೆಟ್ಟಿ (24) ಎಂದು ಗುರುತಿಸಲಾಗಿದೆ.ಸ್ನೇಹಿತರೊಂದಿಗೆ ನದಿಗೆ ಸ್ಥಾನಕ್ಕೆ ತೆರಳಿದಾಗ ಕಾಲು ಜಾರಿ ಮೃತಪಟ್ಟಿದ್ದಾರೆ .

ಹೆಬ್ರಿ ಗ್ರಾ. ಪಂ.ನ ಅಂಗವಿಕಲರ ಪುನರ್‌ವಸತಿ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಇವರು, ಜೆಸಿಐ ಸೇರಿದಂತೆ ವಿವಿಧ ಸಂಘಟನೆಗಳಲ್ಲಿ ಸಕ್ರಿಯರಾಗಿ ಗುರುತಿಸಿಕೊಂಡಿದ್ದರು.

 

 

 

 

 

 

 

 

 

Leave a Reply

Your email address will not be published. Required fields are marked *