Share this news

 

 

 

ಕಾರ್ಕಳ: ಈ ಬಾರಿಯ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟವಾಗಿದ್ದು, ಕಾರ್ಕಳ ತಾಲೂಕಿನ ಎಳ್ಳಾರೆಯ ಸ್ವಸ್ತಿ ಕಾಮತ್ 625 ರಲ್ಲಿ 625 ಅಂಕ ಪಡೆದು ರಾಜ್ಯಕ್ಕೆ ಟಾಪರ್ ಆಗಿದ್ದಾರೆ.

ಈಕೆ ಕಾರ್ಕಳ ಜ್ಞಾನಸುಧಾ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿಯಾಗಿದ್ದು,ಎಳ್ಳಾರೆ ಗ್ರಾಮದ ಸಂಪಿಗೆಕಟ್ಟೆ ಜನಾರ್ದನ ಕಾಮತ್ ಅವರ ಪುತ್ರಿ.ಸಾಧನೆಗೈದ ವಿದ್ಯಾರ್ಥಿನಿಗೆ ಪೋಷಕರು, ಅಜೆಕಾರು ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ನ ಅಧ್ಯಕ್ಷ ಡಾ.ಸುಧಾಕರ ಶೆಟ್ಟಿ, ಶಾಲಾ ಶಿಕ್ಷಕ ವೃಂದದವರು ಹಾಗೂ ಹಿತೈಷಿಗಳು ಅಭಿನಂದನೆ ಸಲ್ಲಿಸಿದ್ದಾರೆ.

 

 

 

 

 

 

 

 

 

Leave a Reply

Your email address will not be published. Required fields are marked *