Share this news

 

ಕಾರ್ಕಳ: ಶಿರ್ಲಾಲು ಗ್ರಾಮದ ಹಾರಾಡಿ ಮಾಣಿಬೆಟ್ಟು ಎಂಬಲ್ಲಿನ ಕೃಷಿಕ ಕೊರಗ ನಾಯ್ಕ ಎಂಬುವವರ ತೋಟಕ್ಕೆ ಗುರುವಾರ ರಾತ್ರಿ ಕಾಡಾನೆ ದಾಳಿಯಿಂದ ಅಡಿಕೆ, ಬಾಳೆ ಕೃಷಿಗೆ ಹಾನಿಯಾಗಿದ್ದು ಕಾರ್ಕಳ ತಹಶಿಲ್ದಾರ್ ಪ್ರದೀಪ್ ಆರ್ ಭೇಟಿ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಅಜೆಕಾರು ಕಂದಾಯ ನಿರೀಕ್ಷಕ ರಿಯಾಜ್ ಹಾಗೂ ಸಿಬ್ಬಂದಿಗಳು ಹಾಜರಿದ್ದರು

 

 

 

 

 

Leave a Reply

Your email address will not be published. Required fields are marked *