Share this news

ಕಾರ್ಕಳ:ಕಡ್ತಲ ಸಾರ್ವಜನಿಕ ಗಣೇಶೋತ್ಸವ ಸಮಿತಿ ವತಿಯಿಂದ ಕಡ್ತಲದಲ್ಲಿ ಕಳೆದ 25 ವರ್ಷಗಳಿಂದ ದುರ್ಗಾಂಬ ಕ್ಲಿನಿಕ್ ಮೂಲಕ ಸಾವಿರಾರು ರೋಗಿಗಳ ಪಾಲಿನ ಸಂಜೀವಿನಿಯಾಗಿರುವ ನಗುಮೊಗದ ವೈದ್ಯರಾದ ಡಾ.ಪ್ರಮೋದ್ ಹೆಗ್ಡೆಯವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷರಾದ ಶೇಖರ ಕಡ್ತಲ, ಗ್ರಾಮ ಪಂಚಾಯತಿ ಅಧ್ಯಕ್ಷ ಸುಕೇಶ್ ಹೆಗ್ಡೆ, ನಿವೃತ್ತ ಶಿಕ್ಷಕ ವಾಗ್ಮಿ ಮುನಿರಾಜ ರೆಂಜಾಳ ಮುಂತಾದವರು ಉಪಸ್ಥಿತರಿದ್ದರು.

 

 

 

    

                        

                          

                        

                       

Leave a Reply

Your email address will not be published. Required fields are marked *