ಉಡುಪಿ :ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ವತಿಯಿಂದ ಎಸ್.ಎನ್.ವಿ.ಪದವಿಪೂರ್ವಕಾಲೇಜು ಹಿರಿಯಂಗಡಿ ಕಾರ್ಕಳದಲ್ಲಿ ಸೆ.18 ರಂದು ನಡೆದ ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಉಡುಪಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜು, ನಾಗಬನ ಕ್ಯಾಂಪಸ್ ನ ಪ್ರಥಮ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ದೃಶಾ 32 ಕೆ.ಜಿ ಒಳಗಿನ ವಿಭಾಗದಲ್ಲಿ ಚಿನ್ನದ ಪದಕವನ್ನು ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಇವರುಪ್ರಜನ್ಯ ರಾಜ್ ಮತ್ತು ಶುಭ್ರ ರಾಜ್ ರವರ ಸುಪುತ್ರಿ.
ವಿದ್ಯಾರ್ಥಿನಿಯ ಸಾಧನೆಗೆ ಅಜೆಕಾರ್ ಪದ್ಮಗೋಪಾಲ್ ನ ಅಧ್ಯಕ್ಷರಾದ ಡಾ.ಸುಧಾಕರಶೆಟ್ಟಿ ಯವರು, ಪ್ರಾಂಶುಪಾಲರು,ಬೋಧಕ-ಬೋಧಕೇತ ರವರ್ಗದವರು ಅಭಿನಂದಿಸಿರುತ್ತಾರೆ.
in